ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.