ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.