ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು.