ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.