ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.
Go to Home Page