ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು.