‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.