ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.