kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

2ನೇ ಅಧ್ಯಾಯ

,
ವಚನ   29

ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.

Go to Home Page