kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

5ನೇ ಅಧ್ಯಾಯ

,
ವಚನ   7

ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.

Go to Home Page