ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.