kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

9ನೇ ಅಧ್ಯಾಯ

,
???en_US.statement???   9

ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.

Go to Home Page