ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.