ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.