kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

12ನೇ ಅಧ್ಯಾಯ

,
ವಚನ   32

ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

Go to Home Page