kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

13ನೇ ಅಧ್ಯಾಯ

,
ವಚನ   2

ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.

Go to Home Page