ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.