ಆದರೆ ಸರ್ವೇಶ್ವರ ಅವನಿಗೆ, ಯಾರೊಬ್ಬಾಮನ ಹೆಂಡತಿ ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವುದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆ; ಆಕೆಗೆ ಇಂಥಿಂಥ ಉತ್ತರಕೊಡು, ಎಂದು ತಿಳಿಸಿದ್ದರು.