ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.