ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.