ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಆ ಗುರಾಣಿಗಳನ್ನು ಹಿಡಿದುಕೊಳ್ಳುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುತ್ತಿದ್ದರು.