ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.
Go to Home Page