ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.