kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

16ನೇ ಅಧ್ಯಾಯ

,
???en_US.statement???   34

ಇವನ ಕಾಲದಲ್ಲೆ ಬೇತೇಲಿನವನಾದ ಹೀಯೇಲನು ಜೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನಾದ ಅಬೀರಾಮನನ್ನು ಹಾಗು ಅದಕ್ಕೆ ಬಾಗಿಲುಗಳನ್ನಿಡುವಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಸರ್ವೇಶ್ವರ ನೂನನ ಮಗ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.

Go to Home Page