ಸರ್ವೇಶ್ವರಸ್ವಾಮಿ ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.