kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

19ನೇ ಅಧ್ಯಾಯ

,
ವಚನ   2

ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.

Go to Home Page