ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.