kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

20ನೇ ಅಧ್ಯಾಯ

,
???en_US.statement???   36

ಆಗ ಆ ಪ್ರವಾದಿ ಅವನಿಗೆ, “ನೀನು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ನನ್ನನ್ನು ಬಿಟ್ಟು ಹೊರಟಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು,” ಎಂದನು. ಅಂತೆಯೇ ಅವನು ಇವನನ್ನು ಬಿಟ್ಟುಹೋದ ಕೂಡಲೆ, ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.

Go to Home Page