ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.