ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.
Go to Home Page