ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.