ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು.