ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.