kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

1ನೇ ಅಧ್ಯಾಯ

,
???en_US.statement???   6

ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.

Go to Home Page