ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.
Go to Home Page