ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.