ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.