ಅವರಲ್ಲಿ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ, ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು, ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡುಬಂದು, ತುಂಡು ತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.