ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.
Go to Home Page