ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು.