kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

7ನೇ ಅಧ್ಯಾಯ

,
ವಚನ   4

ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.

Go to Home Page