ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,