kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

9ನೇ ಅಧ್ಯಾಯ

,
???en_US.statement???   5

ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವುದನ್ನು ಕಂಡು, ಅವರನ್ನು ಸಮೀಪಿಸಿ, “ಸೇನಾಪತಿಯೇ, ನಿಮಗೊಂದು ಮಾತು ಹೇಳಬೇಕಾಗಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಸೇನಾಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.

Go to Home Page