ಕಾವಲುಗಾರನು ಪುನಃ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವುದು ಕಾಣಿಸುವುದೇ ಇಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚುಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು, ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು,” ಎಂದು ಹೇಳಿದನು.