kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

9ನೇ ಅಧ್ಯಾಯ

,
???en_US.statement???   26

ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.

Go to Home Page