ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.