ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

2 ಅರಸುಗಳು

,

10ನೇ ಅಧ್ಯಾಯ

,
???en_US.statement???   19

ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.

Go to Home Page