ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
Go to Home Page