ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.