ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು.